ಜಿಲ್ಲೆಯ 6 ತಾಲ್ಲೂಕುಗಳ 400ಕ್ಕೂ ಹೆಚ್ಚು ಕ್ರೀಡಾಪಟುಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು, ಈ ಪೈಕಿ ಆಯ್ಕೆ ಸಮಿತಿಯವರು 8 ತಂಡಗಳಾಗಿ ಮಾಡಿ ಉತ್ತಮ ಪ್ರದರ್ಶನ ನೀಡಿದವರನ್ನು ಜಿಲ್ಲಾ ಮಟ್ಟದ ಪ್ರೀಮಿಯರ್ ಲೀಗ್ಗೆ ಆಯ್ಕೆ ಮಾಡುತ್ತಾರೆ. ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಆನಂದ್, ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಉಪಾಧ್ಯಕ್ಷ ಸೌಂದರ್ ರಾಜ್, ತೀರ್ಪುಗಾರರಾದ ಮಂಜುನಾಥ್, ವಿನಯ್, ಸುಬ್ರಮಣಿ ಹಾಜರಿದ್ದರು.