ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ, ದೇಶದಲ್ಲಿ ಅಮಿತ್ ಷಾ ಮತ್ತು ಪ್ರಧಾನಿ ನರೇಂದ್ರ ಮೋದಿ ಈ ಮೂರು ಜನರು ಹಿಟ್ಲರ್ ಧೋರಣೆ ಅನುಸರಿಸುತ್ತಿದ್ದಾರೆ. ರೈತರ ಹಾಗೂ ದೇಶದ ಅಭಿವೃದ್ಧಿ ಬಗ್ಗೆ ಅವರಿಗೆ ಕಾಳಜಿ ಇಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ತಕ್ಕ ಪಾಠ ಕಲಿಸಲಿದ್ದಾರೆ ಎಂದರು.