ಮುಂಜಾಗ್ರತೆ ವಹಿಸಬೇಕು: ‘ಐಷಾರಾಮಿ ಬದುಕು, ದೈಹಿಕ ಪರಿಶ್ರಮವಿಲ್ಲದ ವೃತ್ತಿ, ಅಸಮತೋಲಿತ ಆಹಾರ ಮತ್ತು ಒತ್ತಡದ ಜೀವನ ಶೈಲಿಯಿಂದ ಜನರಿಗೆ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಮಾನಸಿಕ ಒತ್ತಡ ನಿವಾರಣೆಗೆ ಪ್ರತಿನಿತ್ಯ ಯೋಗ, ವ್ಯಾಯಾಮ, ವಾಯುವಿಹಾರ ಹಾಗೂ ಧ್ಯಾನ ಮಾಡಬೇಕು. ವೈದ್ಯರ ಬಳಿ ಹೋಗುವ ಬದಲು ಕಾಯಿಲೆ ಬರದಂತೆ ಮುಂಜಾಗ್ರತೆ ವಹಿಸಬೇಕು’ ಎಂದರು.