‘ಸರ್ಕಾರಿ ಶಾಲೆಗಳಲ್ಲಿ ಓದಿದ ಅನೇಕರು ದೇಶದ ಮಹಾನ್ ನಾಯಕರು, ವಿಜ್ಞಾನಿಗಳು, ಎಂಜಿನಿಯರ್ ಆಗಿದ್ದಾರೆ. ಸರ್ಕಾರಿ ಶಾಲೆಗಳ ಕುರಿತು ನಿರ್ಲಕ್ಷ್ಯ ಬೇಡ. ಕೋವಿಡ್ನಿಂದ ಮಕ್ಕಳು ಈಗಾಗಲೇ ಕಲಿಕೆಯಿಂದ ವಂಚಿತರಾಗಿದ್ದಾರೆ. ಅವರಲ್ಲಿ ಮತ್ತೆ ಕಲಿಕಾಸಕ್ತಿ ಬೆಳೆಸುವ ಜವಾಬ್ದಾರಿ ಶಿಕ್ಷಕರದು. ಕಲಿಕೆಗೆ ಪೂರಕ ವಾತಾವರಣ ಸೃಷ್ಟಿಗೆ ಮುಂದಾಗಿ’ ಎಂದು ಸಲಹೆ ನೀಡಿದರು.