ತಹಶೀಲ್ದಾರ್ ಕಚೇರಿಗಳಲ್ಲಿ ನಿಯಂತ್ರಣ ಕೊಠಡಿ ಆರಂಭಿಸಿ ಮಳೆ ಅನಾಹುತಕ್ಕೆ ಸಂಬಂಧಿಸಿದ ದೂರಿಗೆ ತಕ್ಷಣವೇ ಸ್ಪಂದಿಸಬೇಕು. ತಹಶೀಲ್ದಾರ್ಗಳು, ಉಪ ತಹಶೀಲ್ದಾರ್ಗಳು, ಗ್ರಾಮ ಲೆಕ್ಕಾಧಿಕಾರಿಗಳು, ರಾಜಸ್ವ ನಿರೀಕ್ಷಕರು ಕೇಂದ್ರ ಸ್ಥಾನದಲ್ಲಿ ಇರಬೇಕು. ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಒಳಗೊಂಡು ರಕ್ಷಣಾ ಕಾರ್ಯಾಚರಣೆ ನಡೆಸಬೇಕು ಎಂದು ಸೂಚಿಸಿದ್ದಾರೆ.