<p><strong>ಟೇಕಲ್:</strong> ಹೋಬಳಿ ಸೇರಿದಂತೆ ವಿವಿಧೆಡೆ ಗುರುವಾರ ರಾತ್ರಿ ಸುರಿದ ಮಳೆಗೆ ಟೇಕಲ್ ಹೋಬಳಿಯಲ್ಲಿ ಬತ್ತಿ ಹೋಗಿದ್ದ ಕೆರೆಗಳಿಗೆ ಮರು ಜೀವ ಬಂದಂತಾಗಿದೆ.</p>.<p>ಮೂರು ತಿಂಗಳ ಹಿಂದೆ ದನ ಕರುಗಳಿಗೆ ನೀರಿಲ್ಲದೆ ಬತ್ತಿ ಹೋಗಿದ್ದ ಕೆರೆಗಳಿಂದ ಅಂತರ್ಜಲ ಮಟ್ಟ ಕುಸಿದು ಬೋರ್ವೆಲ್ಗಳು ನಿಂತು ಹೋಗಿದ್ದವು. ಇದರಿಂದ ರೈತರು ಕಂಗಲಾಗಿದ್ದು, ಮಳೆಗಾಗಿ ಕಾದು ಕುಳಿತಿದ್ದರು. </p>.<p>ಒಂದು ವಾರದಿಂದ ಸುರಿದ ಮಳೆಯಿಂದ ಕೆರೆ ಕುಂಟೆಗಳಿಗೆ ನೀರು ಬಂದಿದ್ದು, ರೈತರ ಮುಖದಲ್ಲಿ ಸಂತಸ ಮೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಟೇಕಲ್:</strong> ಹೋಬಳಿ ಸೇರಿದಂತೆ ವಿವಿಧೆಡೆ ಗುರುವಾರ ರಾತ್ರಿ ಸುರಿದ ಮಳೆಗೆ ಟೇಕಲ್ ಹೋಬಳಿಯಲ್ಲಿ ಬತ್ತಿ ಹೋಗಿದ್ದ ಕೆರೆಗಳಿಗೆ ಮರು ಜೀವ ಬಂದಂತಾಗಿದೆ.</p>.<p>ಮೂರು ತಿಂಗಳ ಹಿಂದೆ ದನ ಕರುಗಳಿಗೆ ನೀರಿಲ್ಲದೆ ಬತ್ತಿ ಹೋಗಿದ್ದ ಕೆರೆಗಳಿಂದ ಅಂತರ್ಜಲ ಮಟ್ಟ ಕುಸಿದು ಬೋರ್ವೆಲ್ಗಳು ನಿಂತು ಹೋಗಿದ್ದವು. ಇದರಿಂದ ರೈತರು ಕಂಗಲಾಗಿದ್ದು, ಮಳೆಗಾಗಿ ಕಾದು ಕುಳಿತಿದ್ದರು. </p>.<p>ಒಂದು ವಾರದಿಂದ ಸುರಿದ ಮಳೆಯಿಂದ ಕೆರೆ ಕುಂಟೆಗಳಿಗೆ ನೀರು ಬಂದಿದ್ದು, ರೈತರ ಮುಖದಲ್ಲಿ ಸಂತಸ ಮೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>