‘ಸಿ.ಪಿ.ಯೋಗೇಶ್ವರ್, ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವುದು ಹೈಕಮಾಂಡ್ಗೆ ಬಿಟ್ಟ ವಿಚಾರ. ನಮ್ಮದು ಬಿಜೆಪಿ ಟೀಂ ಮಾತ್ರ, ಬೇರೆ ಟೀಂ ಇಲ್ಲ. ಮುಖ್ಯಮಂತ್ರಿಗಳು ನನ್ನನ್ನು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವನಾಗಿ ನೇಮಿಸಿದ್ದಾರೆ. ತೋಟಗಾರಿಕೆ ಇಲಾಖೆ ಖಾತೆ ನೀಡಿರುವುದಕ್ಕೆ ಸಂತಸವಾಗಿದೆ’ ಎಂದು ತಿಳಿಸಿದರು.