ಕಂಪ್ಯೂಟರ್ ಆಪರೇಟರ್ಗಳು ಮತ್ತು ಗ್ರಾಮ ಲೆಕ್ಕಿಗರಿಗೆ ಪ್ರಾತ್ಯಕ್ಷಿಕೆ ಮೂಲಕ ಇ–ಜನ್ಮ ತಂತ್ರಾಂಶದ ಬಗ್ಗೆ ಮಾಹಿತಿ ನೀಡಲಾಯಿತು. ವೇಮಗಲ್ ಉಪ ತಹಶೀಲ್ದಾರ್ ಹೇಮಲತಾ, ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆ ಸಾಂಖ್ಯಿಕ ನಿರೀಕ್ಷಕ ಕೃಷ್ಣಮೂರ್ತಿ, ಸಹಾಯಕ ಸಾಂಖ್ಯಿಕ ಅಧಿಕಾರಿ ಶ್ರೀನಿವಾಸರೆಡ್ಡಿ, ಗಣತಿದಾರ ಕೆ.ಮಂಜುನಾಥ್ ಪಾಲ್ಗೊಂಡರು.