<p><strong>ದಾವಣಗೆರೆ: </strong>ವೀರಶೈವ ಪಂಚಮಸಾಲಿ ಗುರುಪೀಠಕ್ಕೆ ನೂತನ ಸ್ವಾಮೀಜಿಯಾಗಿ ಶ್ವಾಸ ಗುರು ವಚನಾನಂದ ಸ್ವಾಮೀಜಿ ಆಯ್ಕೆಯಾಗಿದ್ದಾರೆ.</p>.<p>ಜಗದ್ಗುರು ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ ಅವರು ಬುಧವಾರ ಘೋಷಣೆ ಮಾಡಿದರು.</p>.<p>ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಹನಗವಾಡಿ ಗ್ರಾಮದ ಬಳಿ ವೀರಶೈವ ಪಂಚಮಸಾಲಿ ಜಗದ್ಗುರು ಪೀಠ ಇದೆ.</p>.<p>ಪೀಠದ ಧರ್ಮದರ್ಶಿ ಸಮಿತಿ ಸಭೆಯಲ್ಲಿ ವಚನಾನಂದ ಸ್ವಾಮೀಜಿ ಅವರ ಆಯ್ಕೆಗೆ ಸಮಿತಿ ಸಮ್ಮತಿಸಿದೆ. ಇದೇ 20ರಂದು ವಚನಾನಂದ ಸ್ವಾಮೀಜಿಗೆ ಪಟ್ಟಾಭಿಷೇಕ ಕಾರ್ಯಕ್ರಮ ನಡೆಯಲಿದೆ.</p>.<p>ಪೀಠಕ್ಕಾಗಿ 40 ಜನ ಸ್ವಾಮೀಜಿಗಳ ಸಂದರ್ಶನ ನಡೆಸಲಾಗಿದೆ. ಇವರಲ್ಲಿ ವಚನಾನಂದ ಸ್ವಾಮೀಜಿ ಆಯ್ಕೆಯಾಗಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ವೀರಶೈವ ಪಂಚಮಸಾಲಿ ಗುರುಪೀಠಕ್ಕೆ ನೂತನ ಸ್ವಾಮೀಜಿಯಾಗಿ ಶ್ವಾಸ ಗುರು ವಚನಾನಂದ ಸ್ವಾಮೀಜಿ ಆಯ್ಕೆಯಾಗಿದ್ದಾರೆ.</p>.<p>ಜಗದ್ಗುರು ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ ಅವರು ಬುಧವಾರ ಘೋಷಣೆ ಮಾಡಿದರು.</p>.<p>ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಹನಗವಾಡಿ ಗ್ರಾಮದ ಬಳಿ ವೀರಶೈವ ಪಂಚಮಸಾಲಿ ಜಗದ್ಗುರು ಪೀಠ ಇದೆ.</p>.<p>ಪೀಠದ ಧರ್ಮದರ್ಶಿ ಸಮಿತಿ ಸಭೆಯಲ್ಲಿ ವಚನಾನಂದ ಸ್ವಾಮೀಜಿ ಅವರ ಆಯ್ಕೆಗೆ ಸಮಿತಿ ಸಮ್ಮತಿಸಿದೆ. ಇದೇ 20ರಂದು ವಚನಾನಂದ ಸ್ವಾಮೀಜಿಗೆ ಪಟ್ಟಾಭಿಷೇಕ ಕಾರ್ಯಕ್ರಮ ನಡೆಯಲಿದೆ.</p>.<p>ಪೀಠಕ್ಕಾಗಿ 40 ಜನ ಸ್ವಾಮೀಜಿಗಳ ಸಂದರ್ಶನ ನಡೆಸಲಾಗಿದೆ. ಇವರಲ್ಲಿ ವಚನಾನಂದ ಸ್ವಾಮೀಜಿ ಆಯ್ಕೆಯಾಗಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>