ಗ್ರಾಮದ ಸಮೀಪದ ದೊಡ್ಡಕಾರಿ ಗ್ರಾಮದ ತಮ್ಮ ತೋಟದ ಮನೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನಾ 2ನೇ ಅಲೆಯಿಂದ ತತ್ತರಿಸಿ ಹೋಗಿರುವ ಕೋಲಾರ-ಚಿಕ್ಕಬಳ್ಳಾಪುರಅವಳಿ ಜಿಲ್ಲೆಗಳ ಹಾಲು ಉತ್ಪಾದಕರಿಗೆ ಹಾಲು ಒಕ್ಕೂಟದ ವತಿಯಿಂದ ಅಕ್ಕಿ ವಿತರಣೆಗೆ ಸಂಬಂಧಪಟ್ಟಂತೆ ಅಧ್ಯಕ್ಷ ವೈ.ನಂಜೇಗೌಡ ಮತ್ತು ಆಡಳಿತ ಮಂಡಳಿಯಮಧ್ಯೆ ಗೊಂದಲ ಉಂಟಾಗಿರುವಹಿನ್ನೆಲೆಯಲ್ಲಿ ಅವರು ತಮ್ಮ ಅನಿಸಿಕೆಯನ್ನು ಹೊರ ಹಾಕಿದರು.