‘ಕ್ಷೇತ್ರದ ಹಲವೆಡೆ ಸರ್ಕಾರಿ ಜಮೀನುಗಳ ಒತ್ತುವರಿ ಆಗಿದೆ. ಈ ಒತ್ತುವರಿ ತೆರವು ವಿಚಾರದಲ್ಲಿ ಯಾವುದೇ ಒತ್ತಡಕ್ಕೆ ಮಣಿಯಬೇಡಿ. ನಿರ್ದಾಕ್ಷಿಣ್ಯವಾಗಿ ಒತ್ತುವರಿ ತೆರವುಗೊಳಿಸಿ ಸರ್ಕಾರಿ ಜಮೀನು ರಕ್ಷಿಸಿ. ಗ್ರಾಮೀಣ ಭಾಗದ ರಸ್ತೆ, ಚರಂಡಿ, ರಾಜೀವ್ಗಾಂಧಿ ಸೇವಾ ಕೇಂದ್ರ ಹಾಗೂ ಅಂಗನವಾಡಿ ಕಟ್ಟಡ ನಿರ್ಮಾಣ ಕಾರ್ಯವನ್ನು ನರೇಗಾ ಅಡಿ ನಿರ್ವಹಿಸಿ’ ಎಂದು ಹೇಳಿದರು.