‘ಮಹಿಳೆಯರು ದೇಗುಲದ ಪೂಜಾರಿ ಅಥವಾ ಅರ್ಚಕರಾಗಬಾರದೆಂದು, ದೇಗುಲ ಪ್ರವೇಶ ಮಾಡಬಾರದೆಂದು ಯಾವುದೇ ಕಾನೂನಿನಲ್ಲಿ ಇಲ್ಲ. ಮಹಿಳೆಯರು ಪೂಜೆ, ಆಚರಣೆ ಮಾಡುತ್ತಿದ್ದ ಉಲ್ಲೇಖ ವೇದಗಳಲ್ಲಿದೆ. ಲಿಂಗ, ಜಾತಿ, ಧರ್ಮ ತಾರತಮ್ಯ ಮಾಡದೆ ಎಲ್ಲರೂ ಸಮಾನರು ಎಂಬುದಾಗಿ ಸಂವಿಧಾನದಲ್ಲಿ ಅಂಬೇಡ್ಕರ್ ಬರೆದಿದ್ದಾರೆ. ಕಾನೂನು ಎಲ್ಲರಿಗೂ ಅನ್ವಯವಾಗುತ್ತದೆ' ಎಂದರು.