‘ಇದು ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿನ ಅತಿ ಹೆಚ್ಚು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ಸಾರ್ವಜನಿಕರು ಓಡಾಡಲು, ರೈತರು ತೋಟಗಾರಿಕೆ ಉತ್ಪನ್ನಗಳು, ರೇಷ್ಮೆ ಗೂಡನ್ನು ಮಾರುಕಟ್ಟೆಗೆ ಸಾಗಿಸಲು ಈ ರಸ್ತೆ ಕಾಮಗಾರಿ ಅತಿ ಮುಖ್ಯವಾಗಿದ್ದು, ಶೀಘ್ರವಾಗಿ ಮುಗಿಸುವ ಮೂಲಕ ಜನರ ಸೇವೆಗೆ ಒದಗಿಸುವ ಜವಾಬ್ದಾರಿ ನಮ್ಮ ಮೇಲಿದೆ’ ಎಂದು ತಿಳಿಸಿದರು.