<p><strong>ಮುಳಬಾಗಿಲು:</strong> ‘ಕೋವಿಡ್–19 ಸಂಕಷ್ಟದ ಸಮಯದಲ್ಲೂರೋಟರಿ ಕ್ಲಬ್ ಹಲವು ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ’ ಎಂದು ರೋಟರಿ ಅಧ್ಯಕ್ಷ ನೆಗವಾರ ಸತ್ಯಣ್ಣ ಹೇಳಿದರು.</p>.<p>ನಗರದ ರೋಟರಿ ಕಮ್ಯುನಿಟಿ ಸೆಂಟರ್ನಲ್ಲಿ ನಡೆದ ರೋಟರಿ ಕ್ಲಬ್ನ ನೂತನ ಪದಾಧಿಕಾರಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಆಯ್ದ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಗುರುತಿಸಿ ಅಭಿವೃದ್ಧಿ ಪಡಿಸಲಾಗುವುದು’ ಎಂದು<br />ಹೇಳಿದರು.</p>.<p>ದಳಸನೂರು ಎ.ಜಿ. ಗೋಪಾಲಕೃಷ್ಣ, ಪಿ.ಎಸ್. ರಮೇಶ್, ಅರುಣಕುಮಾರ್ ಹಾಜರಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು:</strong> ‘ಕೋವಿಡ್–19 ಸಂಕಷ್ಟದ ಸಮಯದಲ್ಲೂರೋಟರಿ ಕ್ಲಬ್ ಹಲವು ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ’ ಎಂದು ರೋಟರಿ ಅಧ್ಯಕ್ಷ ನೆಗವಾರ ಸತ್ಯಣ್ಣ ಹೇಳಿದರು.</p>.<p>ನಗರದ ರೋಟರಿ ಕಮ್ಯುನಿಟಿ ಸೆಂಟರ್ನಲ್ಲಿ ನಡೆದ ರೋಟರಿ ಕ್ಲಬ್ನ ನೂತನ ಪದಾಧಿಕಾರಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಆಯ್ದ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಗುರುತಿಸಿ ಅಭಿವೃದ್ಧಿ ಪಡಿಸಲಾಗುವುದು’ ಎಂದು<br />ಹೇಳಿದರು.</p>.<p>ದಳಸನೂರು ಎ.ಜಿ. ಗೋಪಾಲಕೃಷ್ಣ, ಪಿ.ಎಸ್. ರಮೇಶ್, ಅರುಣಕುಮಾರ್ ಹಾಜರಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>