ಮನ್ವಂತರ ಪ್ರಕಾಶನ ಮತ್ತು ಮನ್ವರಂತರ ಜನಸೇವಾ ಟ್ರಸ್ಟ್ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು. ರಾಜ್ಯ ಜಾನಪದ ಕಲಾವಿದರ ಒಕ್ಕೂಟದ ಅಧ್ಯಕ್ಷ ಕೃಷ್ಣ, ಪ್ರಧಾನ ಕಾರ್ಯದರ್ಶಿ ಪದ್ಮಾ, ಸಂಘಟನಾ ಕಾರ್ಯದರ್ಶಿ ರಾಮಪ್ಪ, ಗೌರವಾಧ್ಯಕ್ಷ ಸೋಮಣ್ಣ, ಕರ್ನಾಟಕ ಆರ್ಕೆಸ್ಟ್ರಾ ಮಾಲೀಕರು ಹಾಗೂ ಕಲಾವಿದರ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಅಮರನಾಥ್ ಪಾಲ್ಗೊಂಡರು.