ಇದಕ್ಕೂ ಮುನ್ನವೇ ಸರ್ಕಾರ ಫೆ.15ರಂದು ಮಂಜುನಾಥ್ರ ಸ್ಥಾನಕ್ಕೆ ಸತ್ಯಭಾಮ ಅವರನ್ನು ವರ್ಗಾವಣೆ ಮಾಡಿತ್ತು. ನಂತರ ವರ್ಗಾವಣೆ ಆದೇಶ ತಡೆಹಿಡಿದು ಮಂಜುನಾಥ್ ಅವರನ್ನೇ ಜಿಲ್ಲಾಧಿಕಾರಿ ಹುದ್ದೆಯಲ್ಲಿ ಮುಂದುವರಿಸಿ ಪರಿಷ್ಕೃತ ಆದೇಶ ಹೊರಡಿಸಿತ್ತು. ಇದೀಗ ಈ ಆದೇಶ ಪರಿಷ್ಕರಿಸಿರುವ ಸರ್ಕಾರ ಸತ್ಯಭಾಮ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನಿಯೋಜಿಸಿದೆ.