ಇಂಧನ ಉಳಿತಾಯ ಸಪ್ತಾಹದ ಅಂಗವಾಗಿ ಇಲ್ಲಿ ಶುಕ್ರವಾರ ನಡೆದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಅರ್ಧ ಕಿಲೋ ಮೀಟರ್ ಹೋಗುವುದಕ್ಕೂ ವಾಹನ ಬಳಸುವುದು ಬೇಸರದ ಸಂಗತಿ. ತೈಲೋತ್ಪನ್ನಗಳು ಮುಗಿದು ಹೋಗುವ ಸಂಪನ್ಮೂಲಗಳು. ಈ ಸಂಪನ್ಮೂಲವನ್ನು ಹಿತಮಿತವಾಗಿ ಬಳಸದಿದ್ದರೆ ಭವಿಷ್ಯದಲ್ಲಿ ಸಮಸ್ಯೆ ಕಟ್ಟಿಟ್ಟ ಬುತ್ತಿ’ ಎಂದು ಅಭಿಪ್ರಾಯಪಟ್ಟರು.