ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರವಿರೆಡ್ಡಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್ ಬಾಬು, ತಾಲ್ಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ವಿನೋದ್ ಬಾಬು, ಮುಖಂಡ ಎಸ್.ಚೌಡಪ್ಪ, ನರಸಿಂಹಮೂರ್ತಿ, ನಾರಾಯಣಸ್ವಾಮಿ, ವಿನೋದ್ ಬಾಬು, ಎನ್ಪಿಎಸ್ ಸಂಘದ ಅಧ್ಯಕ್ಷ ಪ್ರಶಾಂತ್, ಉರ್ದು ಸಂಘದ ಅಧ್ಯಕ್ಷ ಯಾಸ್ಮಿನ್ ತಾಜ್, ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ಕೆ.ಬಾಬು, ಸಮನ್ವಯ ಅಧಿಕಾರಿ ನಾರಾಯಣಸ್ವಾಮಿ ಇದ್ದರು. ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕಿಯರನ್ನು ಸನ್ಮಾನಿಸಲಾಯಿತು.