ಜ್ಞಾನ ಸಂಪಾದಿಸಿ: ‘ಪ್ರತಿಯೊಬ್ಬರೂ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಓದಿನ ಮೂಲಕ ಜ್ಞಾನ ಸಂಪಾದಿಸಬೇಕು. ಜ್ಞಾನ ಮತ್ತು ವಿಜ್ಞಾನ ಒಂದೇ ನಾಣ್ಯದ ಎರಡು ಮುಖಗಳು. ವಿಜ್ಞಾನ ಪಡೆಯಬೇಕಾದರೆ ಮೊದಲು ಜ್ಞಾನದ ಬೆಳಕು ಪ್ರತಿಯೊಬ್ಬರಲ್ಲೂ ಮೂಡಬೇಕು. ವಿದ್ಯಾರ್ಥಿಗಳಲ್ಲಿ ಮೌಢ್ಯತೆ ತೊಲಗಿಸಲು ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಜ್ಞಾನ ವಿಜ್ಞಾನ ಸಮಿತಿ ಘಟಕಗಳನ್ನು ಆರಂಭಿಸಬೇಕು’ ಎಂದರು.