ಸಂಘದ ಜಿಲ್ಲಾ ಅಧ್ಯಕ್ಷ ಮರಗಲ್ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸರ್ಕಲ್ ಇನ್ಸ್ಪೆಕ್ಟರ್ ಸುನೀಲ್ ಕುಮಾರ್, ಸಬ್ಇನ್ಸ್ಪೆಕ್ಟರ್ ಜಗದೀಶ್ ರೆಡ್ಡಿ, ಶಿರಸ್ತೇದಾರ್ ಅಜಯ್, ರೈತ ಸಂಘದ ತಾಲ್ಲೂಕು ಅಧ್ಯಕ್ಷ ಐತಾಂಡಹಳ್ಳಿ ಅಮರೇಶ್, ಮಾರುತಿನಗರ ಪ್ರಕಾಶ್, ಬೃಹಾನುದ್ದೀನ್, ಮುಜಾಮಿಲ್, ವೆಂಕಟೇಶ್, ಚೌಡಪ್ಪ, ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ಯಲ್ಲೇಶ್, ನವೀನ್, ಕಿರಣ್ ಹಾಜರಿದ್ದರು.