‘2021ರ ಜನವರಿ ತಿಂಗಳಲ್ಲಿ ಆಂಬುಲೆನ್ಸ್ ಸೇವೆ ಆರಂಭಿಸುತ್ತೇವೆ. ರೋಗಿಗಳು ಅಪೇಕ್ಷಿಸುವ ಆಸ್ಪತ್ರೆಗೆ ಆಂಬುಲೆನ್ಸ್ನಲ್ಲಿ ಕರೆದೊಯ್ಯಲಾಗುತ್ತದೆ. ಕೋಲಾರ ನಗರದಿಂದ ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಹೋಗಲು ಹಣದ ಸಮಸ್ಯೆಯಿರುವ ಗ್ರಾಮೀಣ ಭಾಗದ ಬಡ ಜನರನ್ನು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಕರೆದೊಯ್ಯಲು ಆಟೊ ವ್ಯವಸ್ಥೆ ಮಾಡಲು ಚಿಂತಿಸಿದ್ದೇವೆ’ ಎಂದು ಮಾಹಿತಿ ನೀಡಿದರು.