ನಗರದ ಅವೇಲಿ ಮೊಹಲ್ಲಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸೋಮವಾರ ಶಿಕ್ಷಕರ ಗೆಳೆಯರ ಬಳಗದ ವತಿಯಿಂದ ಬ್ಯಾಗ್, ಶೂ, ಸಮವಸ್ತ್ರ, ನೋಟ್ ಪುಸ್ತಕ ವಿತರಿಸಿ ಮಾತನಾಡಿ, ‘ಕೋವಿಡ್ನಿಂದ ಮಕ್ಕಳ ಕಲಿಕೆಗೆ ಹಿನ್ನಡೆಯಾಗಿದೆ. ಇದನ್ನು ಸರಿಪಡಿಸುವ ಹೊಣೆ ಶಿಕ್ಷಕರ ಮೇಲಿದೆ. ಕಲಿಕೆಯಲ್ಲಿ ಪ್ರಗತಿಯ ಜತೆಗೆ ಶಾಲೆಗೆ ಗೈರಾಗುವ ಮಕ್ಕಳ ಪೋಷಕರ ಮನವೊಲಿಸಿ ಶಾಲೆಗೆ ಕರೆತರುವ ಕೆಲಸ ಆಗಬೇಕು’ ಎಂದರು.