<p><strong>ಕೋಲಾರ:</strong> ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಸಿದ್ದರಾಮಯ್ಯ ಅವರನ್ನು ಸೋಲಿಸಿ, ವಿದಾಯ ಹೇಳಿ ಕಳುಹಿಸುತ್ತೇವೆ’ ಎಂದು ವಿಧಾನ ಪರಿಷತ್ ಸದಸ್ಯ ಜೆಡಿಎಸ್ನ ಇಂಚರ ಗೋವಿಂದರಾಜು ಹೇಳಿದರು.</p>.<p>‘75ನೇ ಜನ್ಮದಿನದ ನೆಪದಲ್ಲಿ ದಾವಣಗೆರೆಯಲ್ಲಿ ಆಯೋಜಿರುವುದು ಸಿದ್ದರಾಮಯ್ಯ ಅವರ ರಾಜಕೀಯ ಜೀವನಕ್ಕೆ ವಿದಾಯ ಹೇಳುವ ಸಮಾರಂಭ ಎಂಬುದಾಗಿ ಈಗ ಚರ್ಚೆ ನಡೆಯುತ್ತಿದೆ. ಕೋಲಾರಕ್ಕೆ ಬಂದರೆ ಅವರನ್ನು ಇಲ್ಲಿನ ಜನ ಸೋಲಿಸಿ ಬೀಳ್ಕೊಡುಗೆ ನೀಡಿ ಕಳುಹಿಸುತ್ತಾರೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p><a href="https://www.prajavani.net/district/belagavi/navyashree-said-she-did-not-honey-trapped-anyone-went-to-mumbai-secretly-with-congress-rebel-mlas-956868.html" itemprop="url">ಅತೃಪ್ತ ಶಾಸಕರ ಬಗ್ಗೆ ಮುಂಬೈಯಿಂದ ರಹಸ್ಯವಾಗಿ ಮಾಹಿತಿ ಕಳುಹಿಸಿದ್ದೆ: ನವ್ಯಶ್ರೀ </a></p>.<p>‘ಜೆಡಿಎಸ್ನಿಂದ ಹೊರಗೆ ಹೋಗಿ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರುವ ಶಾಸಕ ಕೆ.ಶ್ರೀನಿವಾಸಗೌಡ ಗಂಡಸೇ ಆಗಿದ್ದರೆ ಮುಂದಿನ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಗೆದ್ದು ತೋರಿಸಲಿ’ ಎಂದು ಸವಾಲು ಹಾಕಿದ ಅವರು, ‘ಮತ್ತೆ ಗೆದ್ದರೆ ಅವರ ಮನೆಯ ವಾಚ್ಮ್ಯಾನ್ ಆಗಿ ಕೆಲಸ ಮಾಡುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಸಿದ್ದರಾಮಯ್ಯ ಅವರನ್ನು ಸೋಲಿಸಿ, ವಿದಾಯ ಹೇಳಿ ಕಳುಹಿಸುತ್ತೇವೆ’ ಎಂದು ವಿಧಾನ ಪರಿಷತ್ ಸದಸ್ಯ ಜೆಡಿಎಸ್ನ ಇಂಚರ ಗೋವಿಂದರಾಜು ಹೇಳಿದರು.</p>.<p>‘75ನೇ ಜನ್ಮದಿನದ ನೆಪದಲ್ಲಿ ದಾವಣಗೆರೆಯಲ್ಲಿ ಆಯೋಜಿರುವುದು ಸಿದ್ದರಾಮಯ್ಯ ಅವರ ರಾಜಕೀಯ ಜೀವನಕ್ಕೆ ವಿದಾಯ ಹೇಳುವ ಸಮಾರಂಭ ಎಂಬುದಾಗಿ ಈಗ ಚರ್ಚೆ ನಡೆಯುತ್ತಿದೆ. ಕೋಲಾರಕ್ಕೆ ಬಂದರೆ ಅವರನ್ನು ಇಲ್ಲಿನ ಜನ ಸೋಲಿಸಿ ಬೀಳ್ಕೊಡುಗೆ ನೀಡಿ ಕಳುಹಿಸುತ್ತಾರೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p><a href="https://www.prajavani.net/district/belagavi/navyashree-said-she-did-not-honey-trapped-anyone-went-to-mumbai-secretly-with-congress-rebel-mlas-956868.html" itemprop="url">ಅತೃಪ್ತ ಶಾಸಕರ ಬಗ್ಗೆ ಮುಂಬೈಯಿಂದ ರಹಸ್ಯವಾಗಿ ಮಾಹಿತಿ ಕಳುಹಿಸಿದ್ದೆ: ನವ್ಯಶ್ರೀ </a></p>.<p>‘ಜೆಡಿಎಸ್ನಿಂದ ಹೊರಗೆ ಹೋಗಿ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರುವ ಶಾಸಕ ಕೆ.ಶ್ರೀನಿವಾಸಗೌಡ ಗಂಡಸೇ ಆಗಿದ್ದರೆ ಮುಂದಿನ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಗೆದ್ದು ತೋರಿಸಲಿ’ ಎಂದು ಸವಾಲು ಹಾಕಿದ ಅವರು, ‘ಮತ್ತೆ ಗೆದ್ದರೆ ಅವರ ಮನೆಯ ವಾಚ್ಮ್ಯಾನ್ ಆಗಿ ಕೆಲಸ ಮಾಡುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>