‘ಆಸ್ಪತ್ರೆಗೆ ದಾಖಲಾಗಿರುವ ಬಹುತೇಕ ಮಕ್ಕಳು ಬಡ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಈ ಮಕ್ಕಳು ಚಿಕಿತ್ಸೆಗೆ ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆಯನ್ನೇ ಅವಲಂಬಿಸಬೇಕಿದೆ. ಆದರೆ, ಆಸ್ಪತ್ರೆಯಲ್ಲಿ ಬೆಡ್ ಮತ್ತು ಕೊಠಡಿ ಕೊರತೆಯಿರುವ ಕಾರಣ ಮಕ್ಕಳಿಗೆ ಹೊರ ರೋಗಿಗಳ ವಿಭಾಗದಲ್ಲಿ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.