ಪುನರ್ ಮೀಸಲಾತಿ: ‘ಈ ಹಿಂದೆ ಸರ್ಕಾರ ನಿಗದಿಪಡಿಸಿದ್ದ ಮೀಸಲಾತಿ ಸಂಬಂಧ ಬೆಂಗಳೂರು, ಗುಲ್ಬರ್ಗ ಹಾಗೂ ಧಾರವಾಡ ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಕೆಯಾಗಿದ್ದವು. ಈ ಸಂಬಂಧ ವಿಚಾರಣೆ ನಡೆಸಿದ ಬೆಂಗಳೂರು ನ್ಯಾಯಾಲಯವು 13 ಪ್ರಕರಣಗಳಲ್ಲಿ ಸರ್ಕಾರ ನಿಗದಿಪಡಿಸಿದ್ದ ಮೀಸಲಾತಿಯನ್ನು ತಳ್ಳಿ ಹಾಕಿ ಜ.28ರೊಳಗೆ ಪುನರ್ ಮೀಸಲಾತಿ ಪ್ರಕಟಿಸಿ ಆಯೋಗಕ್ಕೆ ವರದಿ ನೀಡುವಂತೆ ಸೂಚನೆ ನೀಡಿದೆ’ ಎಂದು ಹೇಳಿದರು.