ಸಭೆಯಲ್ಲಿ ಎಸ್.ಪಿ.ಬಾಲಸುಬ್ರಮಣ್ಯಂ ಸ್ಮರಣಾರ್ಥ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕರಾದ ಅಪ್ಪೇಗೌಡ, ಕೆ.ಎನ್.ಸರಸ್ವತಮ್ಮ, ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಬಂಗಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ರಾಮಕೃಷ್ಣಪ್ಪ, ಶ್ರೀನಿವಾಸಪುರ ತಾಲ್ಲೂಕು ಘಟಕದ ಅಧ್ಯಕ್ಷ ವೇಮಣ್ಣ ಪಾಲ್ಗೊಂಡರು.