‘ವಿದ್ಯಾರ್ಥಿಗಳು ತಮ್ಮ ಸವಿ ನೆನಪಿಗಾಗಿ ಶಾಲೆಗೆ ಕೊಟ್ಟ ಇತರೆ ಕೊಡುಗೆಗಳು ಹಲವು ದಿನಗಳ ನಂತರ ನಾಶವಾಗಬಹುದು. ಆದರೆ, ಅವರು ನೆಟ್ಟಿರುವ ಗಿಡಗಳು ದೊಡ್ಡದಾಗಿ ಹಣ್ಣು ಮತ್ತು ನೆರಳು ನೀಡುವ ಮೂಲಕ ಸಾವಿರಾರು ಮಕ್ಕಳಿಗೆ ಆಸರೆಯಾಗಿ ನಿಲ್ಲಲಿವೆ. ಜತೆಗೆ ಶಾಲೆ ಆವರಣದಲ್ಲಿ ಉತ್ತಮ ಪರಿಸರ ನಿರ್ಮಾಣಕ್ಕೂ ಸಹಕಾರಿಯಾಗಲಿವೆ’ ಎಂದು ಅಭಿಪ್ರಾಯಪಟ್ಟರು.