ರಾಜ್ಯ ಪರಿಷತ್ ಸ್ಥಾನಕ್ಕೆ ಸಿ. ಶಶಿಧರ್, ಅಧ್ಯಕ್ಷ ಸ್ಥಾನಕ್ಕೆ ಎಂ.ಆರ್. ಜಯಂತಿ, ಉಪಾಧ್ಯಕ್ಷ ಸ್ಥಾನಕ್ಕೆ ಎಂ. ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಎಂ. ರಾಮಯ್ಯ, ಖಜಾಂಚಿ ಸ್ಥಾನಕ್ಕೆ ಎಲ್. ಶ್ರೀನಿವಾಸ್, ಸಹ ಕಾರ್ಯದರ್ಶಿ ಸ್ಥಾನಕ್ಕೆ ಎನ್. ಮಮತಾ ಅವರು, ಚುನಾವಣಾಧಿಕಾರಿ ಡಿ.ವಿ. ಮುನಿಯಪ್ಪ ಅವರಿಗೆ ನಾಮಪತ್ರ
ಸಲ್ಲಿಸಿದರು.