ಈಗಾಗಲೇ ಕೋಲಾರ ಕ್ಷೇತ್ರದಿಂದ ಟಿಕೆಟ್ ಬಯಸಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ, ಮುಖಂಡರಾದ ಸಿ.ಆರ್.ಮನೋಹರ್, ಊರುಬಾಗಿಲು ಶ್ರೀನಿವಾಸ್, ಎಲ್.ಎ.ಮಂಜುನಾಥ್, ಎ.ಶ್ರೀನಿವಾಸ್ ಅರ್ಜಿ ಸಲ್ಲಿಸಿರುವುದು ಗೊತ್ತಾಗಿದೆ.ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಕೂಡ ಅರ್ಜಿ ಹಾಕಿದ್ದು, ಕ್ಷೇತ್ರ ನಮೂದಿಸಿಲ್ಲ.