<p><strong>ಮಾಲೂರು: </strong>ತಾಲ್ಲೂಕಿನ ದೊಡ್ಡ ಕಲ್ಲಹಳ್ಳಿ ಗ್ರಾಮದಲ್ಲಿ ಶುಕ್ರವಾರ ಗೃಹಿಣಿ ಮೋಹನಾ (23) ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಅನೇಕಲ್ ನಿವಾಸಿಯಾದ ಮೋಹನಾ ದೊಡ್ಡಕಲ್ಲಹಳ್ಳಿ ಗ್ರಾಮದ ಮಹೇಶ್ ಚಂದ್ರ ಅವರನ್ನು 11 ತಿಂಗಳ ಹಿಂದೆ ಮದುವೆಯಾಗಿದ್ದರು.</p>.<p>‘ಮಹೇಶ್ ಚಂದ್ರ ಮನೆಯವರು ಹಣ ತರುವಂತೆ ಪುತ್ರಿಯನ್ನು ಪೀಡಿಸುತ್ತಿದ್ದರು. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ’ ಎಂದು ಮೋಹನಾ ಪೋಷಕರು ದೂರು ನೀಡಿದ್ದಾರೆ.</p>.<p>ಮಹೇಶ್ ಚಂದ್ರ ಹಾಗೂ ಅವರ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಾಲೂರು: </strong>ತಾಲ್ಲೂಕಿನ ದೊಡ್ಡ ಕಲ್ಲಹಳ್ಳಿ ಗ್ರಾಮದಲ್ಲಿ ಶುಕ್ರವಾರ ಗೃಹಿಣಿ ಮೋಹನಾ (23) ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಅನೇಕಲ್ ನಿವಾಸಿಯಾದ ಮೋಹನಾ ದೊಡ್ಡಕಲ್ಲಹಳ್ಳಿ ಗ್ರಾಮದ ಮಹೇಶ್ ಚಂದ್ರ ಅವರನ್ನು 11 ತಿಂಗಳ ಹಿಂದೆ ಮದುವೆಯಾಗಿದ್ದರು.</p>.<p>‘ಮಹೇಶ್ ಚಂದ್ರ ಮನೆಯವರು ಹಣ ತರುವಂತೆ ಪುತ್ರಿಯನ್ನು ಪೀಡಿಸುತ್ತಿದ್ದರು. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ’ ಎಂದು ಮೋಹನಾ ಪೋಷಕರು ದೂರು ನೀಡಿದ್ದಾರೆ.</p>.<p>ಮಹೇಶ್ ಚಂದ್ರ ಹಾಗೂ ಅವರ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>