‘ಸಂವಿಧಾನದಿಂದ ಪ್ರತಿಯೊಬ್ಬ ಸಾಮಾನ್ಯ ಪ್ರಜೆಯೂ ರಾಜನಾಗಲು ಅವಕಾಶವಿದೆ. ದೇಶದ ಎಲ್ಲಾ ಸಮುದಾಯಗಳು ಸಮಾನತೆಯ ಬದುಕು ಸಾಗಿಸಲು ಸಾಧ್ಯವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಜನಪರ ಯೋಜನೆಗಳನ್ನು ಬದಿಗೊತ್ತಿ ಕೋಮುವಾದ, ಜಾತೀಯತೆ, ಅಸ್ಪೃಶ್ಯತೆ, ಮೌಢ್ಯದ ಹಾದಿಯಲ್ಲಿ ಸಾಗುತ್ತಾ ದ್ವೇಷ ಬಿತ್ತುತ್ತಿದೆ’ ಎಂದು ಆರೋಪಿಸಿದರು.