ಕುಂಬಾರಹಳ್ಳಿ ಗ್ರಾ.ಪಂ ಮಾಜಿ ಸದಸ್ಯೆ ಸುಶೀಲಮ್ಮ, ತೇಜಸ್ವಿನಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷೆ ಬಿ.ಕೆ.ರೇಣುಕಾ, ಸಂಪನ್ಮೂಲ ವ್ಯಕ್ತಿಗಳಾದ ಆಶಾ, ಎಂ.ನಾಗೇಂದ್ರಕುಮಾರ್, ಜನಪದ ಕಲಾವಿದ ಕೃಷ್ಣಮೂರ್ತಿ, ಹೊನ್ನೇನಹಳ್ಳಿ, ಬೆತ್ತನಿ, ಕಳ್ಳಿಪುರ, ನಡುಪಳ್ಳಿ ಗ್ರಾಮದ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಮಹಿಳೆಯರು ಪಾಲ್ಗೊಂಡರು.