<p><strong>ಮುಳಬಾಗಿಲು: </strong>ಅವಿಭಜಿತ ಜಿಲ್ಲೆಯಲ್ಲಿ ಎರಡನೇ ಬಾರಿಗೆ ಅಧಿಕಾರ ಸಿಕ್ಕಿದೆ. ಬ್ಯಾಂಕನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ಕೆಲಸ ಮಾಡಲಾಗುವುದು. ಎಲ್ಲರೂ ಸಹಕಾರ ನೀಡಬೇಕು ಎಂದು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಸೊಣ್ಣಿಗೌಡ ಹೇಳಿದರು.</p>.<p>ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾಗಿ ಎರಡನೇ ಬಾರಿಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ನಗರದ ಬ್ಯಾಂಕ್ನಲ್ಲಿ ಅವರಿಗೆ ಏರ್ಪಡಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.</p>.<p>ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಪಿಎಲ್ಡಿ ಬ್ಯಾಂಕ್ಗೆ ರಾಜ್ಯದಲ್ಲಿ ಉತ್ತಮ ಸ್ಥಾನ ದೊರೆತಿದೆ. ಮುಂದಿನ ದಿನಗಳಲ್ಲಿ ಬ್ಯಾಂಕ್ ಅಭಿವೃದ್ಧಿಪಡಿಸುವತ್ತ ನಿರ್ದೇಶಕರು ಮತ್ತು ಆಡಳಿತ ಮಂಡಳಿ ಒಟ್ಟಾಗಿ ಶ್ರಮಿಸಬೇಕು ಎಂದು ಹೇಳಿದರು.</p>.<p>ಸರ್ಕಾರಿ ನೌಕರರಿಗೆ ಹಾಗೂ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯ ನೀಡುವ ಮೂಲಕ ವ್ಯಾಪಾರವನ್ನು ವೃದ್ಧಿಗೊಳಿಸಬೇಕು ಎಂದು ಆಶಿಸಿದರು.</p>.<p>ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಆರ್.ಆರ್. ರಾಜೇಂದ್ರಗೌಡ, ಉಪಾಧ್ಯಕ್ಷ ರತ್ನಪ್ಪ, ನಿರ್ದೇಶಕರಾದ ಕೊತ್ತೂರು ಗಂಗಿರೆಡ್ಡಿ, ಶ್ರೀನಿವಾಸ್, ಮರಕಲಘಟ್ಟ ಶಂಕರನಾರಾಯಣ ಗೌಡ, ಗೊಲ್ಲಹಳ್ಳಿ ಸತೀಶ್, ನರಸಿಂಹಪ್ಪ, ಪ್ರೇಮಾವತಮ್ಮ, ಬ್ಯಾಂಕ್ ವ್ಯವಸ್ಥಾಪಕಿ ಭಾರತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು: </strong>ಅವಿಭಜಿತ ಜಿಲ್ಲೆಯಲ್ಲಿ ಎರಡನೇ ಬಾರಿಗೆ ಅಧಿಕಾರ ಸಿಕ್ಕಿದೆ. ಬ್ಯಾಂಕನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ಕೆಲಸ ಮಾಡಲಾಗುವುದು. ಎಲ್ಲರೂ ಸಹಕಾರ ನೀಡಬೇಕು ಎಂದು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಸೊಣ್ಣಿಗೌಡ ಹೇಳಿದರು.</p>.<p>ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾಗಿ ಎರಡನೇ ಬಾರಿಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ನಗರದ ಬ್ಯಾಂಕ್ನಲ್ಲಿ ಅವರಿಗೆ ಏರ್ಪಡಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.</p>.<p>ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಪಿಎಲ್ಡಿ ಬ್ಯಾಂಕ್ಗೆ ರಾಜ್ಯದಲ್ಲಿ ಉತ್ತಮ ಸ್ಥಾನ ದೊರೆತಿದೆ. ಮುಂದಿನ ದಿನಗಳಲ್ಲಿ ಬ್ಯಾಂಕ್ ಅಭಿವೃದ್ಧಿಪಡಿಸುವತ್ತ ನಿರ್ದೇಶಕರು ಮತ್ತು ಆಡಳಿತ ಮಂಡಳಿ ಒಟ್ಟಾಗಿ ಶ್ರಮಿಸಬೇಕು ಎಂದು ಹೇಳಿದರು.</p>.<p>ಸರ್ಕಾರಿ ನೌಕರರಿಗೆ ಹಾಗೂ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯ ನೀಡುವ ಮೂಲಕ ವ್ಯಾಪಾರವನ್ನು ವೃದ್ಧಿಗೊಳಿಸಬೇಕು ಎಂದು ಆಶಿಸಿದರು.</p>.<p>ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಆರ್.ಆರ್. ರಾಜೇಂದ್ರಗೌಡ, ಉಪಾಧ್ಯಕ್ಷ ರತ್ನಪ್ಪ, ನಿರ್ದೇಶಕರಾದ ಕೊತ್ತೂರು ಗಂಗಿರೆಡ್ಡಿ, ಶ್ರೀನಿವಾಸ್, ಮರಕಲಘಟ್ಟ ಶಂಕರನಾರಾಯಣ ಗೌಡ, ಗೊಲ್ಲಹಳ್ಳಿ ಸತೀಶ್, ನರಸಿಂಹಪ್ಪ, ಪ್ರೇಮಾವತಮ್ಮ, ಬ್ಯಾಂಕ್ ವ್ಯವಸ್ಥಾಪಕಿ ಭಾರತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>