ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಸ್. ಆನಂದ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಂ.ಕೆ. ಹುಸೇನ್ ಸಾಬ್, ಸಹಾಯಕ ಎಂಜಿನಿಯರ್ ನಾಗರಾಜ್, ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್ ಮಲ್ಲಿಕಾರ್ಜುನ್, ಗುತ್ತಿಗೆದಾರ ಭಕ್ತವತ್ಸಲಂ, ಪುರಸಭೆ ಮುಖ್ಯಾಧಿಕಾರಿ ವೈ.ಎನ್. ಸತ್ಯನಾರಾಯಣ, ಪರಿಸರ ಎಂಜಿನಿಯರ್ ಡಿ. ಶೇಖರರೆಡ್ಡಿ, ಸದಸ್ಯರಾದ ಭಾಸ್ಕರ್, ಸಂಜಯ್ ಸಿಂಗ್, ಶ್ರೀನಾಥ್, ಕೆ. ಅನ್ನೀಸ್ ಅಹ್ಮದ್, ಮುಖಂಡರಾದ ದಿಂಬಾಲ ಅಶೋಕ್, ಕೆ.ಕೆ. ಮಂಜುನಾಥರೆಡ್ಡಿ
ಹಾಜರಿದ್ದರು.