‘ಜಿಲ್ಲೆ ಸೇರಿದಂತೆ ಎಲ್ಲೆಡೆ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಕೋವಿಡ್ ನಿಯಮಾವಳಿ ಕಟ್ಟುನಿಟ್ಟಾಗಿ ಪಾಲಿಸಿ ಯುವ ಸಪ್ತಾಹ ನಡೆಸಲಾಗುವುದು. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜ.12ರಂದು ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ’ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ವಿವರಿಸಿದರು.