ತಾಲ್ಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ಎಂ.ಜಿ. ಮಧುಸೂದನ್, ಪುರಸಭಾ ಸದಸ್ಯರಾದ ಎನ್.ವಿ. ಮುರಳೀಧರ್, ಆರ್. ವೆಂಕಟೇಶ್, ಮುಖಂಡರಾದ ಎ. ಅಶ್ವತ್ಥರೆಡ್ಡಿ, ಬ್ಯಾಲಹಳ್ಳಿ ರಮೇಶ್, ಕೋಳಿ ನಾರಾಯಣ್, ಕರಗ ಶಂಕರಪ್ಪ, ರವಿರೆಡ್ಡಿ, ನಾರಾಯಣರೆಡ್ಡಿ, ನದೀಮ್, ಯುವ ಕಾಂಗ್ರೆಸ್ನ ತನ್ವೀರ್, ನವೀನ್ ಕುಮಾರ್, ಶಬೀರ್, ರೋಹಿತ್, ಮಾಸ್ತಿ ಪ್ರವೀಣ್ ಹಾಜರಿದ್ದರು.