ಇತಿಹಾಸ ಪ್ರಾಧ್ಯಾಪಕ ಕೆ.ಶ್ರೀನಿವಾಸ್. ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅನ್ಸರ್ ಅಹಮ್ಮದ್. ಸಮಾಜ ಸೇವಕ ಮುನಿಯಪ್ಪ ಅವರನ್ನು ಸನ್ಮಾನಿಸಲಾಯಿತು. ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಶಿವರಾಜ್ಗೌಡ, ಜಿಲ್ಲಾ ಅಧ್ಯಕ್ಷ ರಾಜೇಶ್, ಬಿಬಿಎಂಪಿ ಸದಸ್ಯ ಎಸ್.ಮುನಿಸ್ವಾಮಿ, ನೀರಾವರಿ ಹೋರಾಟ ವೇದಿಕೆ ಸಂಚಾಲಕ ವಿ.ಕೆ.ರಾಜೇಶ್ ಪಾಲ್ಗೊಂಡಿದ್ದರು.