2 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ವರ್ಗಾವಣೆ ಪ್ರಕ್ರಿಯೆ ಇದೀಗ ನಡೆದಿದ್ದು, ಕೌನ್ಸೆಲಿಂಗ್ನಲ್ಲಿ ಶಿಕ್ಷಕರು ಅತಿ ಉತ್ಸಾಹದಿಂದ ಪಾಲ್ಗೊಂಡರು. ಶಿಕ್ಷಣಾಧಿಕಾರಿಗಳಾದ ಎ.ಎನ್.ನಾಗೇಂದ್ರಪ್ರಸಾದ್, ಸಿ.ಆರ್.ಅಶೋಕ್, ಡಿವೈಪಿಸಿ ಗಂಗರಾಮಯ್ಯ, ಬಿಇಒಗಳಾದ ವೆಂಕಟರಾಮರೆಡ್ಡಿ, ಕೆಂಪಯ್ಯ, ಉಮಾದೇವಿ, ಗಿರಿಜೇಶ್ವರಿದೇವಿ, ಕೃಷ್ಣಮೂರ್ತಿ ಹಾಜರಿದ್ದರು.