ಜಿಲ್ಲಾ ಪಂಚಾಯಿತಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯಿತಿ ಇಒ ಎಸ್.ಆನಂದ್, ಜಿಕೆ.ಎನ್.ವೇಣುಗೊಪಾಲ್, ಜಯರಾಮರೆಡ್ಡಿ, ತಹಶೀಲ್ದಾರ್ ಎಸ್.ಎಂ. ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಜಯರಾಂ, ದಿಂಬಾಲ ಅಶೋಕ್, ಕೆ.ಕೆ.ಮಂಜುನಾಥರೆಡ್ಡಿ, ಎಂ.ನಾಗರಾಜ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಎನ್.ಗೋವಿಂದರೆಡ್ಡಿ, ಕೆ.ಎಚ್.ಸಂಪತ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ವಸಂತ, ಶ್ರೀನಿವಾಸ್, ಸುಬ್ರಮಣಿ, ಸುಲೋಚನ, ಬೈರೇಗೌಡ ಇದ್ದರು.