<p><strong>ಮುಳಬಾಗಿಲು: </strong>ನಗರದ ಪುರಾಣ ಪ್ರಸಿದ್ಧ ಆಂಜನೇಯ ಸ್ವಾಮಿ ದೇವಾಲಯ ಮತ್ತು ತಾಲ್ಲೂಕಿನ ಕುರುಡುಮಲೆ ಗ್ರಾಮದ ವಿನಾಯಕ ದೇವಾಲಯಗಳನ್ನು ಸೋಮವಾರ ಬೆಳಿಗ್ಗೆ ಭಕ್ತರ ದರ್ಶನಕ್ಕೆ ತೆರೆಯಲು ಸುರಕ್ಷತಾ ಕಾರ್ಯಕ್ರಮಗಳನ್ನು ಕೈಗೊಳ್ಳಲಾಯಿತು.</p>.<p>ಸರ್ಕಾರದ ನಿರ್ದೇಶನದಂತೆ ಬೆಳಿಗ್ಗೆಯಿಂದ ಸಂಜೆವರೆಗೂ ಭಕ್ತರು ದೇವರ ದರ್ಶನ ಪಡೆಯಬಹುದೆಂದು ತಾಲ್ಲೂಕು ಮುಜರಾಯಿ ಇಲಾಖೆ ಅಧಿಕಾರಿ ತಹಶೀಲ್ದಾರ್ ಕೆ.ಎನ್.ರಾಜಶೇಖರ್ ತಿಳಿಸಿದರು.</p>.<p>ದೇವಾಲಯ ತೆಗೆಯುವ ಕುರಿತು ಅವಶ್ಯಕ ಕ್ರಮಗಳನ್ನು ವೀಕ್ಷಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು: </strong>ನಗರದ ಪುರಾಣ ಪ್ರಸಿದ್ಧ ಆಂಜನೇಯ ಸ್ವಾಮಿ ದೇವಾಲಯ ಮತ್ತು ತಾಲ್ಲೂಕಿನ ಕುರುಡುಮಲೆ ಗ್ರಾಮದ ವಿನಾಯಕ ದೇವಾಲಯಗಳನ್ನು ಸೋಮವಾರ ಬೆಳಿಗ್ಗೆ ಭಕ್ತರ ದರ್ಶನಕ್ಕೆ ತೆರೆಯಲು ಸುರಕ್ಷತಾ ಕಾರ್ಯಕ್ರಮಗಳನ್ನು ಕೈಗೊಳ್ಳಲಾಯಿತು.</p>.<p>ಸರ್ಕಾರದ ನಿರ್ದೇಶನದಂತೆ ಬೆಳಿಗ್ಗೆಯಿಂದ ಸಂಜೆವರೆಗೂ ಭಕ್ತರು ದೇವರ ದರ್ಶನ ಪಡೆಯಬಹುದೆಂದು ತಾಲ್ಲೂಕು ಮುಜರಾಯಿ ಇಲಾಖೆ ಅಧಿಕಾರಿ ತಹಶೀಲ್ದಾರ್ ಕೆ.ಎನ್.ರಾಜಶೇಖರ್ ತಿಳಿಸಿದರು.</p>.<p>ದೇವಾಲಯ ತೆಗೆಯುವ ಕುರಿತು ಅವಶ್ಯಕ ಕ್ರಮಗಳನ್ನು ವೀಕ್ಷಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>