‘ಸ್ವಾಮೀಜಿಗಳು ನಿರಾಣಿ ಅವರಿಗೆ ಸಚಿವ ಸ್ಥಾನ ಕೊಡುವಂತೆ ಮುಖ್ಯಮಂತ್ರಿಗಳಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕಿರುವುದು, ಖಡಾಖಂಡಿತವಾಗಿ ಹೇಳಿರುವುದು ಸರಿಯಲ್ಲ. ಸ್ವಾಮೀಜಿಗಳು ವೈಯಕ್ತಿಕವಾಗಿ ಭೇಟಿಯಾಗಿ ಸಲಹೆ ನೀಡಿದರೆ ಮುಖ್ಯಮಂತ್ರಿಗಳು ಅದನ್ನು ಪರಿಗಣಿಸುತ್ತಾರೆ. ಸ್ವಾಮೀಜಿಗಳು ವೇದಿಕೆಯಲ್ಲಿ ಆ ರೀತಿ ವರ್ತಿಸಿದರೆ ಮುಖ್ಯಮಂತ್ರಿಗಳ ಘನತೆ ಏನಾಗಬೇಕು?’ ಎಂದು ಪ್ರಶ್ನಿಸಿದರು.