ವಿವಿಧ ಜಿಲ್ಲೆಗಳ 44 ಮಂದಿಗೆ ವಿವಿಧ ನಿಗಮ ಮಂಡಳಿಗಳಲ್ಲಿ ಸ್ಥಾನ ಪಟ್ಟಿಯಲ್ಲಿ ಕೋಲಾರ ಜಿಲ್ಲೆಯ ಒಬ್ಬರ ಹೆಸರೂ ಇಲ್ಲ ಜಿಲ್ಲೆಯಲ್ಲಿ ಸಲ್ಲಿಕೆಯಾಗಿದ್ದು ಸುಮಾರು 15 ಅರ್ಜಿ
ಜಿಲ್ಲೆಯಲ್ಲಿ ಪಕ್ಷಕ್ಕಾಗಿ ದಶಕಗಳಿಂದ ದುಡಿಯುವವರಿಗೆ ಅನ್ಯಾಯವಾಗಿದೆ. ನಾವೂ ಅವಕಾಶದ ನಿರೀಕ್ಷೆಯಲ್ಲಿದ್ದೆ. ಮುಂದೆಯಾದರೂ ಪಕ್ಷ ನ್ಯಾಯ ದೊರಕಿಸಿಕೊಡುತ್ತದೆ ಎಂಬ ವಿಶ್ವಾಸ ನನ್ನದುಸಿ.ಲಕ್ಷ್ಮಿನಾರಾಯಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೋಲಾರ
ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರನ್ನು ನಿರ್ಲಕ್ಷಿಸಿರುವುದು ತುಂಬಾ ನಿರಾಸೆ ಬೇಸರ ಉಂಟು ಮಾಡಿದೆ. ಪಕ್ಷಕ್ಕೆ ದುಡಿದವರನ್ನು ಗುರುತಿಸುವುದಿಲ್ಲವೆಂದರೆ ಹೇಗೆ? ಏಕಿಷ್ಟು ನಿರ್ಲಕ್ಷ್ಯ?ಊರುಬಾಗಿಲು ಶ್ರೀನಿವಾಸ್ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೋಲಾರ
ಬೇಸರವಾಗಿರುವುದು ನಿಜ. ಆದರೆ ನಮ್ಮ ಕೆಲಸದ ಬಗ್ಗೆ ಪಕ್ಷದ ವರಿಷ್ಠರಿಗೆ ಗೊತ್ತಿದೆ. ಮುಂದೆ ಅವಕಾಶ ಸಿಗಬಹುದು. ಸಿದ್ದರಾಮಯ್ಯ ಡಿಕೆಶಿ ಮುನಿಯಪ್ಪ ಅವರ ಮೇಲೆ ನಂಬಿಕೆ ಇದೆಕೆ.ಜಯದೇವ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕೋಲಾರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.