ಗ್ರಾಮದಲ್ಲಿ ಕನ್ನಡಾಂಬೆಯ ಭಾವಚಿತ್ರಗಳ ಮೆರವಣಿಗೆ ನಡೆಸಲಾಯಿತು. ಕಲಾ ತಂಡಗಳ ಕಾರ್ಯಕ್ರಮ ಕಣ್ಮನ ಸೆಳೆಯಿತು. ಡಿಸಿಸಿ ಬ್ಯಾಂಕ್ ನಿರ್ದೇಶಕ ವಿ.ಸೋಮಣ್ಣ, ಕನ್ನಡ ಸೇನೆ ಕೋಲಾರ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಸಿ.ಶಿವಚಂದ್ರಯ್ಯ, ರಾಜ್ಯ ಘಟಕದ ಉಪಾಧ್ಯಕ್ಷ ವಿಷ್ಣು, ಸತ್ಯಾಂಬಿಕಾ ಮತ್ತು ವೇದಾಂಬಿಕ ದೇವಾಲಯದ ಅಧ್ಯಕ್ಷ ಎನ್.ಸಿ.ಚಂದ್ರಮೋಹನ್, ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ, ನಮ್ಮ ನಾಡು ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಪಿ.ನಾಗೇಶ್ ಪಾಲ್ಗೊಂಡರು.