ಸಾಯಿ ನಂದಾದೀಪ ಚಾರಿಟಬಲ್ ಟ್ರಸ್ಟ್ನ ಕಾರ್ಯದರ್ಶಿ ಪದ್ಮಾ, ಖಜಾಂಚಿ ಮೋನಿಕಾ, ಉಪ ಕಾರ್ಯದರ್ಶಿ ವೆಂಕಟೇಶ್, ಕರ್ನಾಟಕ ಆರ್ಕೇಸ್ಟ್ರಾ ಮಾಲೀಕರು ಹಾಗೂ ಕಲಾವಿದರ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಕೆ.ಎಂ.ಅಮರನಾಥ್, ರಾಜ್ಯ ಜನಪದ ಕಲಾವಿದರ ಒಕ್ಕೂಟದ ಅಧ್ಯಕ್ಷ ಕೃಷ್ಣ, ಜಿಲ್ಲಾ ಲಘು ಸಂಗೀತ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ಅಧ್ಯಕ್ಷ ನಾಗರಾಜ್, ಕಾರ್ಯಾಧ್ಯಕ್ಷ ಮಹೇಶ್ ಪಾಲ್ಗೊಂಡರು.