ಕೋಲಾರ, ಮಾಲೂರು, ಶ್ರೀನಿವಾಸಪುರ ತಾಲ್ಲೂಕು ಹಾಗೂ ಹೊರ ಜಿಲ್ಲೆಯ ತಲಾ ಒಬ್ಬರಿಗೆ, ಕೆಜಿಎಫ್ ತಾಲ್ಲೂಕಿನ 3 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 4 ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.