ಕೋಲಾರ ಮತ್ತು ಬಂಗಾರಪೇಟೆ ತಾಲ್ಲೂಕಿನ ತಲಾ ಇಬ್ಬರಿಗೆ, ಮಾಲೂರು ಹಾಗೂ ಕೆಜಿಎಫ್ ತಾಲ್ಲೂಕಿನ ತಲಾ ಒಬ್ಬರಿಗೆ, ಮುಳಬಾಗಿಲು ತಾಲ್ಲೂಕಿನ 4 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನ 3 ಮಂದಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.