‘ಚಿಕ್ಕಬಳ್ಳಾಪುರ ಜಿಲ್ಲೆಯು ಹಿಂದುಳಿದಿದ್ದು, ಸರ್ಕಾರವು ಅಲ್ಲಿಗೆ ವೈದ್ಯಕೀಯ ಕಾಲೇಜು ನೀಡಿರುವ ಕ್ರಮ ಸರಿಯಿದೆ. ಅದೇ ರೀತಿ ಕೋಲಾರ ಜಿಲ್ಲೆಗೂ ಸರ್ಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ರೋಗಿಗಳಿಗೆ ಅನುಕೂಲವಾಗುವಂತೆ ಸುಸಜ್ಜಿತ ಆಸ್ಪತ್ರೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇನೆ’ ಎಂದು ವಿವರಿಸಿದರು.