‘ಈ ಹಿಂದೆ ನಾನು ಶಿವಾಜಿ ಜಯಂತಿ ಸಂದರ್ಭದಲ್ಲಿ ಗ್ಯಾರೇಜ್ ಕುರಿತು ನೀಡಿದ ಹೇಳಿಕೆಯನ್ನು ಕೆಲವರು ತಪ್ಪಾಗಿ ಅರ್ಥೈಸಿದ್ದಾರೆ. ಮುಳಬಾಗಿಲು ತಾಲ್ಲೂಕು ಹಿಂದಿನಿಂದಲೂ ಕೋಮು ಸಾಮರಸ್ಯಕ್ಕೆ ಮತ್ತು ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಆದರೆ, ಮುಸ್ಲಿಂ ಸಮುದಾಯದಲ್ಲಿರುವ ಶೇ 2ರಿಂದ 3ರಷ್ಟು ಕಿಡಿಗೇಡಿಗಳ ಕುಕೃತ್ಯದಿಂದ ತಾಲ್ಲೂಕಿನಲ್ಲಿ ಅಶಾಂತಿ ಸೃಷ್ಟಿಯಾಗಿದೆ’ ಎಂದು ಕಳವಳ ವ್ಯಕ್ತಪಡಿಸಿದರು.