ಭಾನುವಾರ, 1 ಮಾರ್ಚ್ 2026
×
ADVERTISEMENT

ಮುಳಬಾಗಿಲು | ಟೊಮೊಟೊ ಮಾರುಕಟ್ಟೆ: ತ್ಯಾಜ್ಯ ವಿಲೇವಾರಿಗಿಲ್ಲ ಸ್ಥಳ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಐದು ವರ್ಷ ಕಳೆದರೂ ಘಟಕವಿಲ್ಲ
Published : 22 ಸೆಪ್ಟೆಂಬರ್ 2025, 5:42 IST
Last Updated : 22 ಸೆಪ್ಟೆಂಬರ್ 2025, 5:42 IST
ADVERTISEMENT
ಫಾಲೋ ಮಾಡಿ
Comments
ತ್ಯಾಜ್ಯ ವಿಲೇವಾರಿ ಘಟಕ ಇಲ್ಲದೆ ರಸ್ತೆಯ ಬದಿಗಳಲ್ಲಿ ಮಾರುಕಟ್ಟೆ ತ್ಯಾಜ್ಯ ಸುರಿದಿರುವುದು
ತ್ಯಾಜ್ಯ ವಿಲೇವಾರಿ ಘಟಕ ಇಲ್ಲದೆ ರಸ್ತೆಯ ಬದಿಗಳಲ್ಲಿ ಮಾರುಕಟ್ಟೆ ತ್ಯಾಜ್ಯ ಸುರಿದಿರುವುದು
ಎನ್.ವಡ್ಡಹಳ್ಳಿ ಮಾರುಕಟ್ಟೆ ಪ್ರಾರಂಭವಾಗಿ ಅರ್ಧ ಶತಮಾನ ಸಮೀಪಿಸುತ್ತಿದ್ದರೂ ಇನ್ನೂ ತ್ಯಾಜ್ಯ ವಿಲೇವಾರಿ ಘಟಕ ಪ್ರಾರಂಭಿಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿರುವುದು ವಿಷಾಧನೀಯ.
ನಗವಾರ ಎನ್.ಆರ್.ಸತ್ಯಣ್ಣ ಮಂಡಿ ಮಾಲೀಕರು
ತ್ಯಾಜ್ಯ ವಿಲೇವಾರಿ ಘಟಕದ ಐದು ಎಕರೆ ಪ್ರದೇಶವನ್ನು ಕೇಂದ್ರ ಕಚೇರಿಯ ಅಧಿಕಾರಿಗಳು ಪರಿಶೀಲಿಸಿದ್ದು ಸಮಸ್ಯೆ ನಿವಾರಣೆಯಾಗಲಿದೆ.
ಎಪಿಎಂಸಿ ಸಿಬ್ಬಂದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT