‘ಸಮಿತಿಯ ವರದಿ ಆಧರಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಕೇಂದ್ರ ಹೇಳಿದೆ. ಆದರೆ, ಇದಕ್ಕೆ ಒಪ್ಪದೆ ಸುಗ್ರೀವಾಜ್ಞೆ ಹಿಂಪಡೆಯುವಂತೆ 5 ಲಕ್ಷ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿಯಲ್ಲಿ ಪಂಜಾಬ್, ಹರಿಯಾಣ, ಉತ್ತರಪ್ರದೇಶ, ಮಹಾರಾಷ್ಟ್ರ, ರಾಜಸ್ತಾನ ಸೇರಿದಂತೆ ಹಲವು ರಾಜ್ಯಗಳ ರೈತ ಕಾರ್ಮಿಕರು 2 ಲಕ್ಷ ಟ್ರ್ಯಾಕ್ಟರ್ ಮತ್ತು ಇತರೆ ವಾಹನಗಳೊಂದಿಗೆ ಜ.26ರಂದು ಪರೇಡ್ ನಡೆಸುತ್ತಾರೆ’ ಎಂದರು.